4:14 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು