9:46 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು