7:58 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೆರಿಗೆದಾರರಿಗೆ ಗುಡ್ ನ್ಯೂಸ್ : ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಸೆಪ್ಟೆಂಬರ್ 30 ರವರೆಗೆ ಅವಕಾಶ

21/05/2021, 10:26

ನವದೆಹಲಿ(reporterkarnataka news):

ಸಾಮಾನ್ಯ ತೆರಿಗೆದಾರರಿಗೆ ಗುಡ್ ನ್ಯೂಸ್.ತಮ್ಮ ವೈಯಕ್ತಿಕ ಆದಾಯ ತೆರಿಗೆ ರಿಟರ್ನ್ಸ್ಸ ಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಜು. 31ನ್ನು ವಿಸ್ತರಿಸಲಾಗಿದೆ. ಇದೀಗ ಸೆಪ್ಟೆಂಬರ್ 30 ರವರೆಗೆ ಸಲ್ಲಿಕೆಗೆ ಅವಕಾಶವಿದೆ.

ನೌಕರರಿಗೆ ಟಿಡಿಎಸ್ ಕಡಿತಗೊಳಿಸಲಾದ ಫಾರಂ 16ನೀಡಲು ಜು.15 ಕೊನೆಯ ದಿನವಾಗಿದೆ. ತೆರಿಗೆ ಅಡಿಟ್ ವರದಿ ಸಲ್ಲಿಸಲು ಇದ್ದ ಕೊನೆಯ ದಿನಾಂಕವನ್ನು ಸೆ.30 ರಿಂದ ಅ.31 ರವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತ ಐಟಿ ರಿಟರ್ನ್ಸ್ ಸಲ್ಲಿಕೆಗೆ 2022 ರ ಜ.31 ರವರೆಗೂ ಅವಕಾಶವಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ತಿಳಿಸಿದೆ.

ನೂತನ ವೆಬ್ ಸೈಟ್: ಇಲಾಖೆಯ ಸಿಸ್ಟಮ್ಸ್ ವಿಭಾಗವು ಬುಧವಾರ ಹೊರಡಿಸಿದ ಆದೇಶದಲ್ಲಿ ಹಳೆಯ ಪೋರ್ಟಲ್ ನಿಂದ www.incometaxindiaefiling.gov.in ಹೊಸwww.incometaxgov.in ಗೆ ‘ಪರಿವರ್ತನೆ’ ಜೂನ್ 7 ರಿಂದ ಪೂರ್ಣಗೊಂಡು ಕಾರ್ಯರೂಪಕ್ಕೆ ಬರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು