4:40 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ

17/06/2021, 07:30

ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎದುರು ಪ್ರತಿಭಟನೆ ನಡೆಯಿತು.

ಅಷ್ಟೇ ಅಲ್ಲದೆ ತಾಲೂಕಿನ 26 ಗ್ರಾಮ ಪಂಚಾಯತಿ ಹಾಗೂ ಇನ್ನುಳಿದ ಪೆಟ್ರೋಲ್ ಬಂಕುಗಳ ಮುಂಭಾಗದಲ್ಲಿ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ, ಸೈಕಲ್ ಜಾಥಾ ಜರುಗಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೈಕಲ್ ಉಡುಗೊರೆಯಾಗಿ ಕಳಿಸಲಾಯಿತು.

 ಕಾಂಗ್ರೆಸ್ ಕಾರ್ಯಕರ್ತರು, ಬಸನಗೌಡ ಬಾದರ್ಲಿ ಅಭಿಮಾನಿ ಬಳಗದವರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು