10:17 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ

17/06/2021, 07:30

ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎದುರು ಪ್ರತಿಭಟನೆ ನಡೆಯಿತು.

ಅಷ್ಟೇ ಅಲ್ಲದೆ ತಾಲೂಕಿನ 26 ಗ್ರಾಮ ಪಂಚಾಯತಿ ಹಾಗೂ ಇನ್ನುಳಿದ ಪೆಟ್ರೋಲ್ ಬಂಕುಗಳ ಮುಂಭಾಗದಲ್ಲಿ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ, ಸೈಕಲ್ ಜಾಥಾ ಜರುಗಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೈಕಲ್ ಉಡುಗೊರೆಯಾಗಿ ಕಳಿಸಲಾಯಿತು.

 ಕಾಂಗ್ರೆಸ್ ಕಾರ್ಯಕರ್ತರು, ಬಸನಗೌಡ ಬಾದರ್ಲಿ ಅಭಿಮಾನಿ ಬಳಗದವರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು