1:07 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಪ್ರಧಾನಿ ಮೋದಿಗೆ ಸೈಕಲ್ ಗಿಫ್ಟ್ ; ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ಬೃಹತ್ ಜಾಥಾ

17/06/2021, 07:30

ಸಿಂಧನೂರು(reporterkarnataka news): ಕೇಂದ್ರ ಸರಕಾರ ತೈಲ ಬೆಲೆ ಏರಿಸಿದನ್ನು ವಿರೋಧಿಸಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರಂಭಿಸಿದ 100 ನಾಟೌಟ್ ಅಭಿಯಾನದ ಅಂಗವಾಗಿ ಸಿಂಧನೂರು ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪಕ್ಷದ ನಾಯಕ ಬಸನಗೌಡ ಬಾದರ್ಲಿ ನೇತೃತ್ವದಲ್ಲಿ ನಗರದ 7 ಪೆಟ್ರೋಲ್ ಪಂಪ್ ಗಳ ಎದುರು ಪ್ರತಿಭಟನೆ ನಡೆಯಿತು.

ಅಷ್ಟೇ ಅಲ್ಲದೆ ತಾಲೂಕಿನ 26 ಗ್ರಾಮ ಪಂಚಾಯತಿ ಹಾಗೂ ಇನ್ನುಳಿದ ಪೆಟ್ರೋಲ್ ಬಂಕುಗಳ ಮುಂಭಾಗದಲ್ಲಿ ಬಾದರ್ಲಿ ನೇತೃತ್ವದಲ್ಲಿ ಪ್ರತಿಭಟನೆ, ಸೈಕಲ್ ಜಾಥಾ ಜರುಗಿತು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೈಕಲ್ ಉಡುಗೊರೆಯಾಗಿ ಕಳಿಸಲಾಯಿತು.

 ಕಾಂಗ್ರೆಸ್ ಕಾರ್ಯಕರ್ತರು, ಬಸನಗೌಡ ಬಾದರ್ಲಿ ಅಭಿಮಾನಿ ಬಳಗದವರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು