3:00 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಮಸ್ಕಿಯಲ್ಲಿ ಕಾಂಗ್ರೆಸ್ ನಿಂದ ಸೈಕಲ್ ತುಳಿದು ಭಾರಿ ಪ್ರತಿಭಟನೆ

09/07/2021, 07:53

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೇಂದ್ರ ಸರಕಾರ ತೈಲ ಬೆಲೆಯೇರಿಕೆ ಮಾಡಿರುವುದರ ವಿರುದ್ಧ ಮಸ್ಕಿ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಮಸ್ಕಿ ನೂತನ ಶಾಸಕ ಬಸವನಗೌಡ ತುರುವಿಹಾಳ ಮತ್ತು ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ್ ಪಾಟೀಲ್ ಹನುಮೇಶ್ ಬಾಗೋಡಿ, ವೆಂಕಟ ರೆಡ್ಡಿ ಹಾಲಾಪುರ, ಮೃತ್ಯುಂಜಯ ಸ್ವಾಮಿ ಹಿರೇಮಠ, ಗೂಗೇಬಾಳ ಸೇರಿದಂತೆ ಇನ್ನಿತರ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸೈಕಲ್ ಜಾಥಾ ನಡೆಸಿದರು.

ಇಂದಿನ ದಿನಗಳಲ್ಲಿ ಬಡವರು ಜೀವನ ಮಾಡು ಬಹಳ ಕಷ್ಟ. ಅಂತಹ ಸಮಯದಲ್ಲಿ ಬಿಜೆಪಿ ಸರಕಾರ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಪ್ರತಿಯೊಂದಕ್ಕೂ ದರ ಏರಿಕೆ ಮಾಡಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ಬಡವರ ಜೀವನಕ್ಕಾಗಿ ಇಂಧನ ದರವನ್ನು ಕಡಿತಗೊಳಿಸಿ ಬಡವರಿಗೆ ದಾರಿದೀಪವಾಗಬೇಕು. ಅದರಂತೆ ಪೆಟ್ರೋಲ್ ಡೀಸೆಲ್ ದರವನ್ನು ಕಡಿಮೆ ಮಾಡಬೇಕೆಂದು ಆಗ್ರಹಿಸಿದರು.

ಈ‌ ಸಂದರ್ಭದಲ್ಲಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ, ‌ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ನಾಯಕ್. ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ದದ್ದಲ್ ಬಸನಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಹನುಮಂತಪ್ಪ ಮುದ್ದಾಪೂರು ಕೃಷ್ಣ ಚಿಗರಿ ಹಾಗೂ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು