9:54 PM Sunday16 - March 2025
ಬ್ರೇಕಿಂಗ್ ನ್ಯೂಸ್
Ex CM | ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನು ಸಮೀಕ್ಷೆ ಮಾಡಿ:… ಮಳವಳ್ಳಿಯಲ್ಲಿ ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿ ಸಾವು: ಅಧಿಕಾರಿಗಳಿಂದ ಮಾಹಿತಿ ಪಡೆದ ಕೇಂದ್ರ… ಬಂಟ್ವಾಳದಲ್ಲಿ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶ ಶಂಖನಾದದೊಂದಿಗೆ ಆರಂಭ ನಿಡುವಾಳೆ ರಾಮೇಶ್ವರ ದೇವಾಲಯಕ್ಕೆ ನಟ ರಮೇಶ್ ಅರವಿಂದ್ ಕುಟುಂಬ ಸಮೇತ ಭೇಟಿ: ವಿಶೇಷ… Govt Land Encroachment | ಬೆಂಗಳೂರು ನಗರದ ವಿವಿಧೆಡೆ 59.63 ಕೋಟಿ ಮೌಲ್ಯದ… PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.…

ಇತ್ತೀಚಿನ ಸುದ್ದಿ

ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯ ಕದ್ರಿಯಲ್ಲಿ ಉದ್ಘಾಟನೆ

16/03/2025, 20:33

ಮಂಗಳೂರು(reporterkarnataka.com): ಗೋ ಸೇವಾ ಗತಿವಿಧಿ ಕರ್ನಾಟಕ ರಾಧಾ ಸುರಭಿ ಗೋ ಮಂದಿರ ಇವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ಗೋ ರಥಯಾತ್ರೆಯ ಸಮಾರೋಪ ಸಮಾರಂಭದ ಕಾರ್ಯಾಲಯವು ಕದ್ರಿ ಮಲ್ಲಿಕಟ್ಟೆ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಉದ್ಘಾಟನೆಗೊಂಡಿತು.


ಈ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಹಿಂದೂ ಸಮಾಜದ ಅಸ್ಮಿತೆಯ ಭಾಗವಾದ ಗೋವಿನ ರಕ್ಷಣೆ ನಮ್ಮೆಲ್ಲರ ಹೊಣೆ. ಇಂತಹ ರಥಯಾತ್ರೆಗಳು ಸಮಾಜದಲ್ಲಿ ಗೋ ರಕ್ಷಣೆಯ ಮಹತ್ವವನ್ನು ತಿಳಿಸಿ, ಗೋ ಸಂರಕ್ಷಣೆಗೆ ಪ್ರೇರಣೆಯಾಗುತ್ತಿದೆ ಎಂದರು.
ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು