3:49 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ

19/04/2025, 10:04

ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ.

ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭಾಗಕ್ಕೆ ಕುಸಿದು ಬಿದ್ದಿದ್ದು, ಸುತ್ತಲಿದ್ದವರಿಗಾಗಲಿ ರಥದ ಒಳಗಿದ್ದ ಅರ್ಚಕರಿಗಾಗಲಿ ಯಾವುದೇ ಗಂಭೀರ ಗಾಯಗಳು ಉಂಟಾಗಿಲ್ಲ. ಬಳಿಕ ದೇವಾಲಯದ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

ಈ ಘಟನೆ ಭಕ್ತ ಜನ ಸಮೂಹದಲ್ಲಿ ಆತಂಕವನ್ನು ಉಂಟು ಮಾಡಿದ್ದು, ಯಾಕಾಗಿ ರಥದ ಮೇಲ್ಭಾಗ ಉರುಳಿತು ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು