5:30 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಬಪ್ಪನಾಡು ರಥೋತ್ಸವದ ಸಂದರ್ಭ ಕುಸಿದು ಬಿದ್ದ ರಥದ ಮೇಲ್ಭಾಗ

19/04/2025, 10:04

ಮುಲ್ಕಿ(reporterkarnataka.com) : ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಾಲಯದ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ತಡರಾತ್ರಿ ನಡೆದ ರಥೋತ್ಸವದ ಸಂದರ್ಭದಲ್ಲಿ ರಥದ ಮೇಲ್ಭಾಗ ಕುಸಿದ್ದು ಬಿದ್ದ ಘಟನೆ ನಡೆದಿದೆ.

ರಾತ್ರಿ 1.30ರ ವೇಳೆಗೆ ರಥ ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ಮೇಲ್ಭಾಗ ರಥದ ಎಡಭಾಗಕ್ಕೆ ಕುಸಿದು ಬಿದ್ದಿದ್ದು, ಸುತ್ತಲಿದ್ದವರಿಗಾಗಲಿ ರಥದ ಒಳಗಿದ್ದ ಅರ್ಚಕರಿಗಾಗಲಿ ಯಾವುದೇ ಗಂಭೀರ ಗಾಯಗಳು ಉಂಟಾಗಿಲ್ಲ. ಬಳಿಕ ದೇವಾಲಯದ ಚಂದ್ರಮಂಡಲ ರಥದಲ್ಲಿ ದೇವರ ಉತ್ಸವ ನಡೆಯಿತು.

ಈ ಘಟನೆ ಭಕ್ತ ಜನ ಸಮೂಹದಲ್ಲಿ ಆತಂಕವನ್ನು ಉಂಟು ಮಾಡಿದ್ದು, ಯಾಕಾಗಿ ರಥದ ಮೇಲ್ಭಾಗ ಉರುಳಿತು ಎನ್ನುವ ಪ್ರಶ್ನೆ ಮೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು