8:03 PM Sunday28 - June 2026
ಬ್ರೇಕಿಂಗ್ ನ್ಯೂಸ್
ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು

02/10/2025, 11:42

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಗಜಪಡೆ ಜಂಬೂಸವಾರಿಗೆ ಸಜ್ಜಾಗುತ್ತಿವೆ.

ಕಲಾವಿದ ನಾಗಲಿಂಗಸ್ವಾಮಿ ಹಾಗೂ ತಂಡ ದಸರಾ ಗಜಪಡೆಯನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಿದ್ದು, 14 ಆನೆಗಳಿಗೆ ಬಣ್ಣ ಚಿತ್ತಾರ ಬಿಡಿಸುತ್ತಿದ್ದಾರೆ. ಗಜಪಡೆ ಬಣ್ಣ ಬಣ್ಣಗಳಿಂದ ಸಿಂಗಾರಗೊಳ್ಳುತ್ತಿದ್ದು, 8 ಮಂದಿ ತಂಡದಿಂದ ಬಣ್ಣ ಹಾಕುವ ಕಾರ್ಯ ಪ್ರಗತಿಯಲ್ಲಿದೆ‌.
ಗಜಪಡೆಗೆ ನವಿಲು, ಗಂಡಬೇರುಂಡ ಹಾಗೂ ಬಳ್ಳಿಗಳ ಚಿತ್ತಾರಗಳನ್ನ ಬಿಡಿಸುತ್ತಿರುವ ಕಲಾವಿದರ ತಂಡವು, ಸೊಂಡಿಲು,ಕಣ್ಣು,ಕಿವಿ,ಕಾಲು ಗಳ ಮೇಲೆ ಆಕರ್ಷಕ ಚಿತ್ತಾರಗಳನ್ನ ಬಿಡಿಸುತ್ತಿದ್ದಾರೆ.
ಈ ಮೂಲಕ ಜಂಬೂಸವಾರಿ ಮೆರವಣಿಗೆಗೆ ದ್ರಾಕ್ಷಿ ಗಜಪಡೆಗೆ ಸನ್ನದ್ದವಾಗಿದ್ದು, ಜಂಬೂಸವಾರಿ ವೀಕ್ಷಣೆಗೆ ಕೋಟ್ಯಾಂತರ ಜನರು ಕಾತುರದಿಂದ ಕಾಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು