8:10 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Theatre artist | ಹಿರಿಯ ರಂಗ ಕಲಾವಿದೆ, ಸಂಘಟಕಿ ವಿಮಲಾ ರಂಗಾಚಾರ್ ಇನ್ನಿಲ್ಲ

25/02/2025, 22:07

ಬೆಂಗಳೂರು(reporterkarnataka.com): ಬೆಂಗಳೂರಿನ ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬೆಂಗಳೂರಿನ ಎಂಇಎಸ್ ಸಂಸ್ಥೆಯ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸೇವಾ ಸದನ ಕಟ್ಟಿ ಬೆಳೆಸಿದ ಅವರು, ಕಮಲಾದೇವಿ ಚಟ್ಟೋಪಾಧ್ಯಾಯ ಅವರು ಕಟ್ಟಿದ ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ದುಡಿದಿದ್ದಾರೆ. ಅವರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬಂದ ನಂತರ ವಿಮಲಾ ಅವರ ಅಂತ್ಯಕ್ರಿಯೆ ಗುರುವಾರ ಅಂದರೆ ಫೆಬ್ರುವರಿ 27ರಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು