8:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ: ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

20/09/2025, 15:32

ಮಂಗಳೂರು(reporterkarnataka.com): ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ 3 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 100/2024 ಕಲಂ 126(2),309(5),309(6)BNS ಪ್ರಕರಣದಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಇದರ ವಿಚಾರಣೆ ನಡೆಸಿ ನ್ಯಾಯಾಲಯದ ನ್ಯಾಯಾಧೀಶರಾದ ಸಂದೇಶ್ ಅವರು ಆರೋಪಿಯ ಮೇಲೆ ಆರೋಪ ಸಾಬೀತಾಗಿದೆ ಎಂದು ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5000 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕು ಎಂದು ತೀರ್ಪು ನೀಡಿರುತ್ತಾರೆ. ಸರ್ಕಾರದ ಪರ ಸಹಾಯಕ ಸಹಕಾರಿ ಅಭಿಯೋಜಕರಾಗಿ ಆಶಿತಾ ಅವರು ವಾದಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು