1:35 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ತಿಹಾರ್‌ ಜೈಲಿನಿಂದ ವಂಚನೆ ಪ್ರಕರಣದ ಆರೋಪಿ ಸುಕೇಶ್‌ ದಂಪತಿ ಸ್ಥಳಾಂತರಕ್ಕೆ ಸುಪ್ರೀಂ ಕೋರ್ಟ್ ಆದೇಶ

23/08/2022, 19:50

ಹೊಸದಿಲ್ಲಿ (reporterkarnataka.com):ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್‌ ಮತ್ತು ಆತನ ಪತ್ನಿಯನ್ನು ತಿಹಾರ್ ಕಾರಾಗೃಹದಿಂದ ನಗರದ ಮಂಡೋಲಿ ಕಾರಾಗೃಹಕ್ಕೆ ಒಂದು ವಾರದಲ್ಲಿ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶಿಸಿದೆ.

ನಮಗೆ ಜೀವ ಬೆದರಿಕೆ ಇದೆ. ನಮ್ಮನ್ನು ಸ್ಥಳಾಂತರಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಆರ್.ಭಟ್‌ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಆದೇಶವನ್ನು ನೀಡಿತು.

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು