4:50 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು