12:19 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು