4:35 AM Monday15 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು

09/03/2026, 18:48

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ದೇವಂಗಿ ಸಮೀಪದ ಕುವೆಂಪು ಜೈವಿಕ ಅರಣ್ಯದಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ.
ದೇವಂಗಿಯಿಂದ ಕುಪ್ಪಳ್ಳಿಯವರೆಗೂ ಕುವೆಂಪು ಜೈವಿಕ ಅರಣ್ಯ ಬರುತ್ತದೆ. ಅರಣ್ಯದ ಒಳಗಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು ತಕ್ಷಣವೇ ಸುತ್ತ ಮುತ್ತಲೂ ಬೆಂಕಿ ಹತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಸುಡುವ ಬಿಸಿಲಿನ ಬೇಗೆಗೆ ಅರಣ್ಯಗಳಿಗೆ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು