9:45 PM Saturday22 - November 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ…

ಇತ್ತೀಚಿನ ಸುದ್ದಿ

ಸೋರುತ್ತಿದೆ ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣ!: ಅಂಗಡಿ ಮಳಿಗೆಯೊಳಗೂ ನೀರು!

16/07/2025, 16:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ಮಳೆಗಾಲ ಆಗುತ್ತಿದ್ದಂತೆ ಸೋರುತ್ತಿದ್ದು, ಮಳೆಯ ನೀರು ಸಂಪೂರ್ಣ ನಿಲ್ದಾಣದ ಒಳಗೆ ನಿಲ್ಲುತ್ತಿರುವುದರಿಂದ ಬಸ್ ಗಾಗಿ ಕಾಯುವ ಸಾರ್ವಜನಿಕರಿಗೆ ಬಾರಿ ತೊಂದರೆ ಆಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಕೇಳಿ ಬಂದಿದೆ .


ಕಳೆದ ವರ್ಷ ಕೂಡ ನೀರು ಸೋರುತ್ತಿತ್ತು. ಆದರೆ ಈ ಬಾರಿ ನೀರು ನಿಲ್ದಾಣದ ಒಳಗೆ ನಿಲ್ಲುತ್ತಿದ್ದು ಗೋಡೆಗಳು ಸಹ ತಂಡಿ ಆಗಿದೆ. ಬಸ್ ನಿಲ್ದಾಣದ ಒಳಗಿರುವ ಅಂಗಡಿ ಮಳಿಗೆ ಹಾಗೂ ಬಸ್ ಏಜೆಂಟರ ಕೊಠಡಿ ಒಳಗೂ ನೀರು ಸೋರುತ್ತಿದೆ. ಈಗಾಗಲೇ ಬಸ್ ನಿಲ್ದಾಣದಲ್ಲಿ ಹಲವು ಮಂದಿ ಜಾರಿ ಬಿದ್ದಿದ್ದು ಕೊಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಬೇಕೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು