11:21 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಸೋರುತ್ತಿದೆ ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣ!: ಅಂಗಡಿ ಮಳಿಗೆಯೊಳಗೂ ನೀರು!

16/07/2025, 16:50

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ಮುಖ್ಯ ಬಸ್ ನಿಲ್ದಾಣ ಮಳೆಗಾಲ ಆಗುತ್ತಿದ್ದಂತೆ ಸೋರುತ್ತಿದ್ದು, ಮಳೆಯ ನೀರು ಸಂಪೂರ್ಣ ನಿಲ್ದಾಣದ ಒಳಗೆ ನಿಲ್ಲುತ್ತಿರುವುದರಿಂದ ಬಸ್ ಗಾಗಿ ಕಾಯುವ ಸಾರ್ವಜನಿಕರಿಗೆ ಬಾರಿ ತೊಂದರೆ ಆಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಕೇಳಿ ಬಂದಿದೆ .


ಕಳೆದ ವರ್ಷ ಕೂಡ ನೀರು ಸೋರುತ್ತಿತ್ತು. ಆದರೆ ಈ ಬಾರಿ ನೀರು ನಿಲ್ದಾಣದ ಒಳಗೆ ನಿಲ್ಲುತ್ತಿದ್ದು ಗೋಡೆಗಳು ಸಹ ತಂಡಿ ಆಗಿದೆ. ಬಸ್ ನಿಲ್ದಾಣದ ಒಳಗಿರುವ ಅಂಗಡಿ ಮಳಿಗೆ ಹಾಗೂ ಬಸ್ ಏಜೆಂಟರ ಕೊಠಡಿ ಒಳಗೂ ನೀರು ಸೋರುತ್ತಿದೆ. ಈಗಾಗಲೇ ಬಸ್ ನಿಲ್ದಾಣದಲ್ಲಿ ಹಲವು ಮಂದಿ ಜಾರಿ ಬಿದ್ದಿದ್ದು ಕೊಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಬೇಕೆಂದು ಸಾರ್ವಜನಿಕರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು