8:08 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಓಣಂ ಔತಣ: ಸೆಪ್ಟೆಂಬರ್ 5ರಂದು ಜೈನ ಭವನದಲ್ಲಿ ಓಣಂ ಸದ್ಯ!

30/08/2025, 18:40

ಪುತ್ತೂರು(reporterkarnataka.com):ಕಳೆದೆರಡು ವರ್ಷದಿಂದ ಶುದ್ಧ ಹಾಗೂ ಸಾಂಪ್ರದಾಯಿಕ ಶೈಲಿಯ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು ಜನ ಮನ್ನಣೆ ಗಳಿಸಿದ ಹೋಮ್‌ಲಿ ಬೈಟ್ಸ್ ಇದೀಗ.ಪ್ರಪ್ರಥಮ ಬಾರಿಗೆ ಪುತ್ತೂರಿನಲ್ಲಿ ಓಣಂ ಹಬ್ಬದ ಪ್ರಯುಕ್ತ ಓಣಂ ಸದ್ಯ ಆಯೋಜಿಸಿದೆ.
ತಿರುವೊಣಂ ದಿನವಾದ ಸೆಪ್ಟೆಂಬರ್ 5ರಂದು ಶುಕ್ರವಾರದಂದು ಪುತ್ತೂರಿನ ಜೈನ ಭವನದಲ್ಲಿ ಓಣಂ ಸದ್ಯ ನಡೆಯಲಿದೆ.

ಮಧ್ಯಾಹ್ನ 12 ರಿಂದ 2:30ರ ವರೆಗೆ ಔತಣಕೂಟ ಜರುಗಲಿದೆ. ನೆರೆ ರಾಜ್ಯ ಕೇರಳದಲ್ಲಿ ಜಾತಿ ,ಮತ, ರಾಜಕೀಯ ಬೇಧ ಇಲ್ಲದೆ ಬಹಳ ಮುಖ್ಯವಾಗಿ ಆಚರಿಸುವ ಓಣಂ ಹಬ್ಬ ಪುತ್ತೂರಿನಲ್ಲೂ ಹೊಸ ಮೆರುಗು ನೀಡಲಿದೆ. ಪುತ್ತೂರಲ್ಲಿ ಎಲ್ಲರಿಗೂ ಮುಕ್ತವಾಗಿ ಬಾಳೆ ಎಲೆಯಲ್ಲಿ ಕಾಳನ್, ಓಲನ್ , ಅಡ ಪ್ರಥಮನ್ ಇತ್ಯಾದಿ 25 ಮಿಕ್ಕಿ ಸಾಂಪ್ರದಾಯಿಕ ಪದಾರ್ಥಗಳೊಂದಿಗೆ ಓಣಂ ಸದ್ಯ! ಪ್ರಸ್ತುತ ಪಡಿಸುತ್ತಿದೆ.ಮುಂಗಡ ಬುಕ್ಕಿಂಗ್ ಮೂಲಕ ಊಟದ ವ್ಯವಸ್ಥೆ ಆಯೋಜಿಸಲಾಗಿದ್ದು, homelybites.co.in ಎಂಬ ವೆಬ್ಸೈಟ್ ಅಥವಾ ಫೇಸ್ಬುಕ್ ಪೇಜ್ ಲೀ ಕಾದಿರಿಸಿದೆ.
ಬನ್ನಿ ಓಣಂ ಹಬ್ಬವನ್ನು ರುಚಿಯನ್ನು ಸವಿಯುತ್ತಾ ಆಚರಿಸೋಣ. ಊಟದ ನಂತರ ಮನೆಗೆ ಕೊಂಡೊಯ್ಯಲು ಪಾಯಸ, ವಿವಿಧ ತರಹದ ತಿಂಡಿ ತಿನಿಸುಗಳ ಪ್ರತ್ಯೇಕವಾಗಿ ಕೌಂಟರ್ ಕೂಡ ಇರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು