10:47 PM Wednesday13 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ…

ಇತ್ತೀಚಿನ ಸುದ್ದಿ

ತೋರಣದಿನ್ನಿ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಆಲಿಸಿದ ಶಾಸಕ ತುರುವಿಹಾಳ: ಅಧಿಕಾರಿಗಳ ಜತೆ ಚರ್ಚೆ

07/10/2021, 10:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ತೋರಣದಿನ್ನಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಕೊಟ್ಟ ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ವಿದ್ಯುತ್ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ಹೆಸ್ಕಾಂ ಎಇಇ , ಜೆಇ , ಮತ್ತು ಲೈನ್ ಮೆನ್ ಗಳು ಜತೆ  ಹಾಗೂ ಕಾಂಗ್ರೆಸಿನ ಮುಖಂಡರ ಜತೆಗೆ ಮಾತುಕತೆ ನಡೆಸಿದರು.

ಕ್ಷೇತ್ರದ ಮತದಾರರು ಯಾವುದೇ ಸಮಸ್ಯೆ ಬರದ ಹಾಗೆ ಕಾಪಾಡಿಕೊಳ್ಳಿ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ಕ್ಷೇತ್ರದ ಜನ ಸಮಸ್ಯೆ ಕುರಿತು ಮಾತನಾಡಿದ ಶಾಸಕ ತುರುವಿಹಾಳ,  ಇಂದು ಮತದಾರರಿಗೆ ಯಾವುದೇ ಸಮಸ್ಯೆ ಕ್ಷೇತ್ರದಲ್ಲಿದ್ದರೂ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು