1:49 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಮಡಿಕೇರಿಯಿಂದ ಮೂವರು ಯಾತ್ರಿಕರು ಶಬರಿಮಲೆಗೆ ಪಾದಯಾತ್ರೆ: 496 ಕಿಲೋಮೀಟರ್ ಕಾಲ್ನಡಿಗೆ

27/12/2025, 09:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯಿಂದ ಶಬರಿಮಲೆ ವರೆಗೆ ಮೂವರು ಮಾಲಾಧಾರಿಗಳು ಇರುಮುಡಿ ಕಟ್ಟಿ ಪಾದಯಾತ್ರೆ ಆರಂಭಿಸಿದ್ದಾರೆ. ಮಾಲಾಧಾರಿಗಳಾದ ವೇಣು, ಅಪ್ಪಣ್ಣ ಹಾಗೂ ಸಂತೋಷ್ ಕಠಿಣ ವೃತಧಾರಿಯಾಗಿದ್ದು ಪಾದಯಾತ್ರೆ ಮೂಲಕ 496 ಕಿಲೋಮೀಟರ್ ತೇರಳಲಿದ್ದಾರೆ.
ಸರಿಯಾಗಿ ಮಕರ ಸಂಕ್ರಾಂತಿಯoದು ತಲುಪಲಿರುವ ಈ ಮಲಾಧಾರಿಗಳು ಮಕರವಿಳುಕು ಬಳಿಕ ತವರಿಗೆ ಹಿಂದಿರುಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು