10:52 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ತುಂಬೆ: ಭಾರಿ ಮಳೆಗೆ ನಾಗಪ್ಪ ಪೂಜಾರಿ  ಮನೆ ಭಾಗಶಃ ಕುಸಿತ; ಮನೆ ಮಂದಿ ಪ್ರಾಣಾಪಾಯದಿಂದ ಪಾರು

31/07/2022, 19:26

ಬಂಟ್ವಾಳ(reporterkarnataka.com): ಶುಕ್ರವಾರ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮುದಲ್ಮೆ ಹೌಸ್ ನಾಗಪ್ಪ ಪೂಜಾರಿ ಅವರ ಮನೆ ಶನಿವಾರ ಬೆಳಗ್ಗೆ ಭಾಗಶಃ ಕುಸಿದಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬಡ ಕುಟುಂಬದ ಮನೆ ಅಪಾಯದ ಭೀತಿಯಲ್ಲಿದೆ. ಸ್ಥಳಕ್ಕೆ  ತುಂಬೆ ಪಂಚಾಯಿತಿ ಅಧ್ಯಕ್ಷ  ಪ್ರವೀಣ್ ತುಂಬೆ, ಗ್ರಾಮ ಕರಣಿಕರು ಭೇಟಿ ನೀಡಿ ಪರಿಶೀಲಿಸಿದ್ದುಘ, ಪರಿಹಾರದ ಭರವಸೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು