2:51 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ ವ್ಯಾಪ್ತಿಯಲ್ಲಿ ರೇಶನಿಂಗ್ ಜಾರಿ

03/05/2024, 21:33

ಮಂಗಳೂರು(reporterkarnataka.com): ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಈಗಾಗಲೇ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮೇ 5ರಿಂದ ರೇಶನಿಂಗ್ ಜಾರಿಗೆ ಬರಲಿದೆ.
ಲಭ್ಯವಿರುವ ನೀರನ್ನು ಮಂಗಳೂರು ನಗರ ಹಾಗೂ ಸುರತ್ಕಲ್ ಸುತ್ತಮುತ್ತಲಿನ ಪ್ರದೇಶಗಳಿಗೆ ಸರಬರಾಜು ಮಾಡುವ ನಿಟ್ಟಿನಲ್ಲಿ ಪರ್ಯಾಯ ದಿನಗಳಲ್ಲಿ ನೀರು ಬಿಡಲು ಕ್ರಮ ಕೈಗೊಳ್ಳಲಾಗಿದೆ. ಕಟ್ಟಡ ರಚನೆ, ಇತರ ನಿರ್ಮಾಣ ಕಾರ್ಯ ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ನೀರಿನ ಸಂಪರ್ಕವನ್ನು ಮುಂದಿನ ಆದೇಶದವರೆಗೆ ಕಡಿತಗೊಳಿಸಲು ಸೂಚಿಸಲಾಗಿದೆ. ಸಾರ್ವಜನಿಕ ರು ಅನಾವಶ್ಯಕವಾಗಿ ನೀರು ಪೋಲು ಮಾಡುವುದು ಕಂಡು ಬಂದರೆ ನೀರಿನ ಸಂಪರ್ಕವನ್ನು ಕಡಿತಗೊಳಿಸಲು ಸೂಚಿಸಲಾಗಿದೆ ಎಂದು ಪಾಲಿಕೆ ಕಮಿಷನರ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು