1:07 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ತುಂಬಿದ ಕೃಷ್ಣ ನದಿ ಜಲಾಶಯ: ಹೆಚ್ಚುವರಿ ನೀರು ಬಿಡುಗಡೆ; ರೈತರ ಮುಖದಲ್ಲಿ ಸಂತಸದ ನಗು

18/07/2024, 17:31

ಶಿವು ರಾಠೋಡ ಹುಣಸಗಿ ನಾರಾಯಣಪುರ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರದಂದು ಅತಿ ಹೆಚ್ಚಾಗಿ ನೀರು ಸಂಗ್ರಹಣೆ ಆಗಿರುವುದರಿಂದ ನೀರನ್ನು ಹೊರ ಬಿಡಲಾಯಿತು.
ಹೌದು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗಿರುವುದರಿಂದ ಆಲಿಮಟ್ಟಿ ಜಲಾಶಯದಿಂದ ಅತಿ ಹೆಚ್ಚು ನೀರು ಹೊರ ಬಿಡುತ್ತಿರುವುದರಿಂದ ಹೊರ ಬಿಡಲಾಯಿತು.


ಇಂದು 3:00 ಸುಮಾರಿಗೆ 22 ಕ್ರಸ್ಟ್ ಗೇಟ್ ಗಳ ಮೂಲಕ ಪ್ರಸ್ತುತ 491.75 ಮೀಟರ್ ನೀರು ಹೊರ ಬಿಡಲಾಯಿತು.
ಪ್ರಸ್ತುತ ಆಲಿಮಟ್ಟಿಯಿಂದ ಹೊರ ಬಿಡಲಾದ ನೀರು 70000 ಕಿಸರ್ಟ್ ನೀರು ಹರಿದು ಬರುತ್ತಿರುವ ಕಾರಣದಿಂದ ಕೃಷ್ಣಾ ನದಿ ಪ್ರಸ್ತುತ ಸುಮಾರು ಮೂರು ಗಂಟೆಯ ಹೊತ್ತಿಗೆ 68920 ಎಫೆಕ್ಟ್ ನೀರನ್ನು ಹೊರ ಬಿಡಲಾಯಿತು.
ಒಟ್ಟು ಪ್ರಸ್ತುತ ನೀರು ಸಂಗ್ರಹಣೆ ಕೃಷ್ಣಾ ನದಿಯಲ್ಲಿ 31.010 ಟಿಎಂಸಿ ನೀರು ಸಂಗ್ರಹಣೆಯಾಗಿದ್ದು ಅಂದರೆ ಸರಿಸುಮಾರು 93.09% ಕೃಷ್ಣಾ ನದಿಯಲ್ಲಿ ನೀರು ಸಂಗ್ರಹಣೆಯಾಗಿದೆ. ಅಂದರೆ ಕೃಷ್ಣಾ ನದಿಯಲ್ಲಿ ಪ್ರಸ್ತುತ ಒಟ್ಟು ನೀರು ಸಂಗ್ರಹಣೆಯಾಗುವ ಸಾಧ್ಯತೆ 492.25 ಎಮ್ ನಷ್ಟು ನೀರು ಇದೆ. ಒಟ್ಟಾರೆ 33.313 ಟಿಎಂಸಿ ನೀರು ನಮ್ಮ ನದಿಯಲ್ಲಿ ಸಂಗ್ರಹಣೆ ಆಗಬಹುದು ಪ್ರಭಾವಿ ಅಧಿಕಾರಿ ವಿಜಯೇಂದ್ರ ಅರಳಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು