10:31 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ತುಂಬಿದ ಕೃಷ್ಣ ನದಿ ಜಲಾಶಯ: ಹೆಚ್ಚುವರಿ ನೀರು ಬಿಡುಗಡೆ; ರೈತರ ಮುಖದಲ್ಲಿ ಸಂತಸದ ನಗು

18/07/2024, 17:31

ಶಿವು ರಾಠೋಡ ಹುಣಸಗಿ ನಾರಾಯಣಪುರ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರ ಬಸವಸಾಗರ ಜಲಾಶಯದಲ್ಲಿ ಶುಕ್ರವಾರದಂದು ಅತಿ ಹೆಚ್ಚಾಗಿ ನೀರು ಸಂಗ್ರಹಣೆ ಆಗಿರುವುದರಿಂದ ನೀರನ್ನು ಹೊರ ಬಿಡಲಾಯಿತು.
ಹೌದು, ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗಿರುವುದರಿಂದ ಆಲಿಮಟ್ಟಿ ಜಲಾಶಯದಿಂದ ಅತಿ ಹೆಚ್ಚು ನೀರು ಹೊರ ಬಿಡುತ್ತಿರುವುದರಿಂದ ಹೊರ ಬಿಡಲಾಯಿತು.


ಇಂದು 3:00 ಸುಮಾರಿಗೆ 22 ಕ್ರಸ್ಟ್ ಗೇಟ್ ಗಳ ಮೂಲಕ ಪ್ರಸ್ತುತ 491.75 ಮೀಟರ್ ನೀರು ಹೊರ ಬಿಡಲಾಯಿತು.
ಪ್ರಸ್ತುತ ಆಲಿಮಟ್ಟಿಯಿಂದ ಹೊರ ಬಿಡಲಾದ ನೀರು 70000 ಕಿಸರ್ಟ್ ನೀರು ಹರಿದು ಬರುತ್ತಿರುವ ಕಾರಣದಿಂದ ಕೃಷ್ಣಾ ನದಿ ಪ್ರಸ್ತುತ ಸುಮಾರು ಮೂರು ಗಂಟೆಯ ಹೊತ್ತಿಗೆ 68920 ಎಫೆಕ್ಟ್ ನೀರನ್ನು ಹೊರ ಬಿಡಲಾಯಿತು.
ಒಟ್ಟು ಪ್ರಸ್ತುತ ನೀರು ಸಂಗ್ರಹಣೆ ಕೃಷ್ಣಾ ನದಿಯಲ್ಲಿ 31.010 ಟಿಎಂಸಿ ನೀರು ಸಂಗ್ರಹಣೆಯಾಗಿದ್ದು ಅಂದರೆ ಸರಿಸುಮಾರು 93.09% ಕೃಷ್ಣಾ ನದಿಯಲ್ಲಿ ನೀರು ಸಂಗ್ರಹಣೆಯಾಗಿದೆ. ಅಂದರೆ ಕೃಷ್ಣಾ ನದಿಯಲ್ಲಿ ಪ್ರಸ್ತುತ ಒಟ್ಟು ನೀರು ಸಂಗ್ರಹಣೆಯಾಗುವ ಸಾಧ್ಯತೆ 492.25 ಎಮ್ ನಷ್ಟು ನೀರು ಇದೆ. ಒಟ್ಟಾರೆ 33.313 ಟಿಎಂಸಿ ನೀರು ನಮ್ಮ ನದಿಯಲ್ಲಿ ಸಂಗ್ರಹಣೆ ಆಗಬಹುದು ಪ್ರಭಾವಿ ಅಧಿಕಾರಿ ವಿಜಯೇಂದ್ರ ಅರಳಿ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು