7:40 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಕುಶಾಲನಗರದ ರಸಲ್ ಪುರದಲ್ಲಿ ಹುಲಿ ಸಂಚಾರ: ಜನವಸತಿ ಪ್ರದೇಶದಲ್ಲಿ ಹೆಜ್ಜೆ ಗುರುತು ಪತ್ತೆ; ಸಾರ್ವಜನಿಕರಲ್ಲಿ ಆತಂಕ

10/09/2025, 10:20

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂ ಕಿನ ಗುಡ್ಡೆ ಹೊಸೂರು ಸಮೀಪದ ರಸಲ್ ಪುರದ ಬಳಿ ಹುಲಿ ಸಂಚಾರ ನಡೆದಿದೆ.

ಇಲ್ಲಿನ ಖಾನ್ ಕುಟುಂಬಸ್ಥರ ಮನೆಯ ಸುತ್ತ ಮುತ್ತ ಪ್ರದೇಶದಲ್ಲಿ ಹುಲಿ ಓಡಾಡಿರುವುದು ಕಂಡು ಬಂದಿದೆ. ಇಲ್ಲಿನ ಜನವಸತಿ ಪ್ರದೇಶದ ಅಲ್ಲಲ್ಲಿ ಹುಲಿ ಹೆಜ್ಜೆ ಗುರುತುಗಳು ಕಂಡು ಬಂದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಆನೆ ಕಾಡು ಮತ್ತು ದುಬಾರೆ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ರಸಲ್ಪುರ ಸಮೇಪದ ಚಿಕ್ಲಿ ಹೊಳೆ ಜಲಾಶಯ ಮಾರ್ಗದಲ್ಲಿ ಈ ಹಿಂದೆ ಹುಲಿಯನ್ನು ಸ್ಥಳೀಯರು ಗುರುತಿಸಿದ್ದರು, ಈ ಬಗ್ಗೆ ಹಲವು ಸಭೆಗಳು ನಡೆದಿದ್ದು ವನ್ಯಜೀವಿಗಳ ಉಪಟಳ ನಿಯಂತ್ರಣಕ್ಕೆ ಬಾರದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು