11:49 AM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು

23/01/2026, 18:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಗೋಣಿಕೊಪ್ಪ- ತಿತಿಮತಿ ರಸ್ತೆಯ ಮತ್ತಿಗೋಡು ಆನೆ ಶಿಬಿರ ಬಳಿಯ ಅರಣ್ಯದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಯಲ್ಲಿ ಓಡಾಡಿದ ಹುಲಿಯ ದೃಶ್ಯ ಕಂಡು ಬಂದಿದ್ದು ಕೆಲವು ಕಾಲ ಭಯದ ವಾತಾವರಣ ಸೃಷ್ಟಿಸಿತ್ತು.
ಹುಲಿ ಓಡಾಡುತ್ತಿರುವ ಬಗ್ಗೆ ತಕ್ಷಣ ಅಲರ್ಟ್ ಆದ ಅರಣ್ಯ ಇಲಾಖೆ ಸಿಬ್ಬಂದಿಗಳು ವಾಹನಗಳು ತಡೆದು ಸೈರೆನ್ ಹಾಕುವ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದು ಹುಲಿ ಸದ್ಯ ನಾಗರಹೊಳೆ ಅರಣ್ಯ ಪ್ರದೇಶದ ಕಡೆ ತೆರಳಿದೆ ಆದರೆ ಈ ಭಾಗದಲ್ಲಿ ಕೆಲವು ಗ್ರಾಮಗಳು ಹಾಗೂ ಕೃಷಿ ತೋಟಗಳು ಇರುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು