5:01 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ‌ ವೇದವ್ಯಾಸ ಕಾಮತ್ ಮನವಿ

22/01/2022, 21:47

ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ – ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. 

ಈ ಕುರಿತು ಹೇಳಿಕೆ ನೀಡಿರುವ‌ ಶಾಸಕ ಕಾಮತ್, ಕರ್ನಾಟಕ ಟೈಲರ್ ಅಸೋಸಿಯೇಷನ್ ನನಗೆ ಸಲ್ಲಿಸಿದ ಮನವಿಯನ್ವಯ ಮುಖ್ಯಮಂತ್ರಿಗಳಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸುವಂತೆ ಮನವಿ ಸಲ್ಲಿಸಿದ್ದೇನೆ. ಭವಿಷ್ಯ ನಿಧಿ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು ಮತ್ತು ಆರೋಗ್ಯ ವಿಮೆ ಜಾರಿಗೊಳಿಸುವುದು, ಈ ವರೆಗೆ ಹಣ ಸಂದಾಯ ಮಾಡಿದ 57 ವರ್ಷ ತುಂಬಿದ ಎಲ್ಲಾ ಎನ್.ಪಿ.ಎಸ್ ಲೈಟ್ ಫಲಾನುಭವಿಗಳ ನಿವೃತ್ತಿ ವೇತನ ಘೋಷಿಸುವಂತೆ, ಹೊಲಿಗೆ ಕೆಲಸಗಾರರ ಹೆಣ್ಣು ಮಕ್ಕಳಿಗೆ ವಿವಾಹ ಧನ ಮತ್ತು ಹೆರಿಗೆ ಭತ್ಯೆ ನೀಡುವುದು, ಹೊಲಿಗೆ ಕೆಲಸಗಾರರ ಮಕ್ಕಳ ವಿಧ್ಯಾರ್ಥಿ ವೇತನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ‌ ಸಲ್ಲಿಸಿದ್ದೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು