11:24 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು