3:01 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು