3:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ತೊಗರಿ ಬೆಳೆ ರೈತರು ಮುಗಿಲು ನೋಡುತ್ತಿದ್ದಾರೆ: ಮಳೆಯ ನಿರೀಕ್ಷೆಯಲ್ಲಿ ರಾಯಚೂರಿನ ಅನ್ನದಾತರು

14/08/2021, 09:41

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರಾಯಚೂರು ಜಿಲ್ಲೆಯಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ತೊಗರಿ ಹಾಗೂ ಇನ್ನಿತರ ಬೆಳೆಗಳು ಬೆಳೆಸಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ರೈತರು ಮುಗಿಲ ನೋಡುವ ಪರಿಸ್ಥಿತಿ ಎದುರಾಗಿದೆ.

ರೈತರು ಉತ್ತು, ಬಿತ್ತಿ ಬೆಳೆಸಿದ ಫಲಸು ಕೈಗೆ ಸಿಗಬೇಕಾದರೆ ವರುಣ ಕೃಪೆ ತೋರಿಸಲೇ ಬೇಕು. ಬೆಳೆ ಚೆನ್ನಾಗಿರಬೇಕಾದರೆ ಬೆಳಗಾಗಿ ಬಸವಣ್ಣ ಅಂದರೆ ಎತ್ತುಗಳು ಚೆನ್ನಾಗಿರಬೇಕು. ಅಂದರೆ ಬೆಳೆ ಚೆನ್ನಾಗಿ ಬರಬೇಕು ಅದಕ್ಕಾಗಿ ಗ್ರಾಮೀಣ ಪ್ರದೇಶದ ಜನರು ದೇವರ ಸ್ಮರಣೆ, ಪೂಜೆ, ಸೇವೆ ಸಲ್ಲಿಸಿದ್ದಾರೆ .

ಒಟ್ಟಿನಲ್ಲಿ ಮಳೆಗಾಗಿ ರೈತರು ಮೊರೆ ಹೋಗಿದ್ದು ನಿಜ. ಹೀಗೆ 2 ಅಥವಾ 3 ವಾರಗಳು ಮಳೆ ಬರದೇ ಇದ್ದರೆ ಬೆಳೆಗಳು ನಾಶವಾಗುತ್ತವೆ ಎಂದು ರೈತರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು