3:10 PM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು

ಇತ್ತೀಚಿನ ಸುದ್ದಿ

ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ

03/10/2022, 15:18

ಪಡುಬಿದ್ರೆ(reporterkarnataka.com):
ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. 

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಯ ಮುಖಂಡರುಗಳಾದ ನವೀನ್ ಚಂದ್ರ ಶೆಟ್ಟಿ, ಶೇಖರ ಹೆಜಮಾಡಿ, ರಾಲ್ಪಿ ಡಿ ಕೋಸ್ತ, ಇಬ್ರಾಹಿಂ ಸನಾ, ಕರುಣಾಕರ, ರಮೀಝ್ ಪಡುಬಿದ್ರೆ, ತಸ್ಲೀನ್ ಅರ಼ಾ, ಲೀನಾ ಫುಟಾರ್ಡೊ, ಸುಚರಿತಾ, ಜ್ಯೋತಿ ಮೆನನ್, ರೀನಾ ಡಿಸೋಜ, ರಮೀಝ್ ಕಂಚಿನಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು