8:25 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ

03/10/2022, 15:18

ಪಡುಬಿದ್ರೆ(reporterkarnataka.com):
ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. 

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ವಿವಿಧ ಸಂಘಟನೆಯ ಮುಖಂಡರುಗಳಾದ ನವೀನ್ ಚಂದ್ರ ಶೆಟ್ಟಿ, ಶೇಖರ ಹೆಜಮಾಡಿ, ರಾಲ್ಪಿ ಡಿ ಕೋಸ್ತ, ಇಬ್ರಾಹಿಂ ಸನಾ, ಕರುಣಾಕರ, ರಮೀಝ್ ಪಡುಬಿದ್ರೆ, ತಸ್ಲೀನ್ ಅರ಼ಾ, ಲೀನಾ ಫುಟಾರ್ಡೊ, ಸುಚರಿತಾ, ಜ್ಯೋತಿ ಮೆನನ್, ರೀನಾ ಡಿಸೋಜ, ರಮೀಝ್ ಕಂಚಿನಡ್ಕ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು