2:34 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ತೊಟ್ಟಂನಲ್ಲಿ ಕಾರು-ಬುಲೆಟ್ ಮಧ್ಯೆ ಭೀಕರ ಅಪಘಾತ; ಪವಾಡಸದೃಶ ಪಾರಾದ ಸವಾರ

13/05/2022, 14:14

ಉಡುಪಿ(reporterkarnataka.com)
ಮಲ್ಪೆ ತೊಟ್ಟಂನ ಗಣೇಶೋತ್ಸವ ಸಮಿತಿಯ ಎದುರಿನಲ್ಲಿ ಕಾರು ಮತ್ತು ಬುಲೆಟ್ ಮಧ್ಯೆ ಅಪಘಾತ ಇಂದು ನಡೆದಿದ್ದು, ಬುಲೆಟ್ ಸವಾರರು 
ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.


ಕಾರು ಚಾಲಕ ಮುಖ್ಯ ರಸ್ತೆಯಿಂದ ಒಳ ರಸ್ತೆಗೆ ತಿರುವು ಪಡೆದುಕೊಳ್ಳುವ ಸಂದರ್ಭದಲ್ಲಿ ಎದುರಿನಿಂದ ಬರುತ್ತಿದ್ದ ಬುಲೆಟ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ತಕ್ಷಣವೇ ರವಿ (ಸಿಟಿಜನ್ ಸರ್ಕಲ್) ಅವರು ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಕರೆ ಮಾಡಿದ್ದು, ಕರೆಗೆ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಈಶ್ವರ್ ಅವರು ಗಾಯಾಳುಗಳನ್ನು ಆಂಬುಲೆನ್ಸ್ ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು