1:34 PM Saturday9 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ ಗಾಯ

30/09/2025, 11:19

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ವೊಂದು ರಸ್ತೆ ಬದಿಗೆ ಮಗುಚಿ ಬಿದ್ದ ಘಟನೆ ನಡೆದಿದೆ,
ಘಟನೆಯಲ್ಲಿ ಬಸ್ ನಲ್ಲಿದ್ದ ಕೆಲವು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಯದಿಂದ ಪಾರಾಗಿದ್ದಾರೆ.

ಜಲಾಶಯ ಬಳಿ ಕಾವೇರಿ ನೀರಾವರಿ ನಿಗಮದ ಯೋಜನೆಯಿಂದ ನಿರ್ಮಾಣವಾಗುತ್ತಿದ್ದ ರಸ್ತೆ ಕಾಮಗಾರಿ ಪೂರ್ಣಗೊಳ್ಳಿಸದೆ ಹಾಗೇ ಬಿಟ್ಟ ಪರಿಣಾಮ ರಸ್ತೆ ಪಕ್ಕದ ಹಳ್ಳಕ್ಕೆ ವಾಲಿ ಕೊಂಡಿದ್ದು ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗುವುದು ತಪ್ಪಿದೆ. ಅವೈಜ್ಞಾನಿಕ ಕಾಮಗಾರಿ ಯಿಂದ ಈ ಭಾಗದ ಗ್ರಾಮಸ್ಥರು ಕಾವೇರಿ ನೀರಾವರಿ ನಿಗಮದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು