6:38 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಟ್ರಾಕ್ಟರ್ ಅವಘಡ: ಮಹಿಳೆ ಸಾವು; ಹಲವು ಮಂದಿಗೆ ಗಾಯ; ಸ್ವಲ್ಪದರಲ್ಲೇ ತಪ್ಪಿದ ಮಹಾ ದುರಂತ

31/08/2023, 13:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ದರೂರ್ ಕೃಷ್ಣಾ ನದಿ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಒಂದು ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಹಲವು ಮಂದಿ ಗಾಯಗೊಂಡಿದ್ದಾರೆ.


ಮೃತಪಟ್ಟ ಮಹಿಳೆಯನ್ನು ರಾಣಿ ಕನಮಡಿ ಎಂದು ಗುರುತಿಸಲಾಗಿದೆ.
ಅಥಣಿ ತಾಲೂಕಿನ ಕಕಮರಿ ಗ್ರಾಮದಿಂದ ಚಿಂಚಲಿ ಮಾಯಕ್ಕ ದೇವಿ ದರ್ಶನಕ್ಕೆ ಭಕ್ತಾಧಿಗಳು ಟ್ರ್ಯಾಕ್ಟರ್ ನಲ್ಲಿ ಹೊರಟಿದ್ದಾಗ ಈ ದುರ್ಘಟನೆ ನಡೆದಿದೆ. ಸುಮಾರು
30 -40 ಜನ ಟ್ರ್ಯಾಕ್ಟರ್ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಎರಡು ಟ್ರೇಲರ್ ಗಳಲ್ಲಿ ಜನ ಕುಳಿತ್ತಿದ್ದರು.
ಟ್ರ್ಯಾಕ್ಟರ್ ನದಿ ಪಕ್ಕದಲ್ಲಿ ಅವಘಡಕ್ಕೀಡಾಗಿದೆ. ನದಿಯಲ್ಲಿ ಬಿದ್ದಿದ್ದರೆ ಸಾಕಷ್ಟು ಪ್ರಾಣಾಹುತಿಯಾಗುತ್ತಿತ್ತು ಎಂದು ಜನರಾಡಿಕೊಳ್ಳುತ್ತಿದ್ದಾರೆ.
ಅಥಣಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು