7:04 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ಟ್ರಾಫಿಕ್ ಜಾಮ್ ತಡೆಗೆ ಬಸ್ ಚಲಿಸಲು ರಸ್ತೆಯಲ್ಲಿ ಯಲ್ಲೋ ಲೈನ್ ಅಳವಡಿಕೆ: ಡಿಸಿಪಿ ಸಲಹೆಗೆ ಮಂಗಳೂರು ಮೇಯರ್ ಅಸ್ತು

25/10/2023, 13:22

ಮಂಗಳೂರು(reporterkarnataka.com): ನಗರದಲ್ಲಿ ವಿಶೇಷವಾಗಿ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆ ವರೆಗೆ ಟ್ರಾಫಿಕ್ ಜಾಮ್ ಆಗುವುದನ್ನು ತಡೆಯಲು ರಸ್ತೆಯಲ್ಲಿ ಬಸ್ ಚಲಿಸಲು ಯಲ್ಲೋ(ಹಳದಿ)ಲೈನ್ ಹಾಕಲು ಡಿಸಿಪಿ ದಿನೇಶ್ ಕುಮಾರ್ ಸಲಹೆ ಮಾಡಿದ್ದು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಒಪ್ಪಿಗೆ ಸೂಚಿಸಿದ್ದಾರೆ.


ಚತುಷ್ಪಥದಲ್ಲಿ ಬಸ್ ಗಳು ರಸ್ತೆಯಲ್ಲಿ ನಿಲ್ಲಿಸುವುದರಿಂದ ಟ್ರಾಫಿಕ್ ಜಾಮ್ ಉಂಟಾಗುತ್ತದೆ. ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ಗಳ
ಎಂಟ್ರಿ ಮತ್ತು ಎಕ್ಸಿಟ್ ನಲ್ಲಿ ಹಂಪ್ಸ್ ಆಳವಡಿಸಬೇಕು. ಬಸ್ ಗಳು ಅತೀ ವೇಗವಾಗಿ ಬಸ್ ಸ್ಟಾಂಡಿನೊಳಗೆ ಚಲಿಸುವುದನ್ನು ಇದರಿಂದ ತಡೆಯಲು ಸಾಧ್ಯ ಎಂದು ಡಿಸಿಪಿ ಅಭಿಪ್ರಾಯಪಟ್ಟರು.
ಸರ್ವಿಸ್ ಬಸ್ ನಿಲ್ದಾಣ ಬಳಿಯ ಅನಧಿಕೃತ ಆಟೋರಿಕ್ಷಾ ಪಾರ್ಕಿಂಗ್ ಅನ್ನು ಡಿಸಿಪಿ ಪರಿಶೀಲನೆಗೆ ಸೂಚಿಸಿದರು.

ಶಾಸಕ ಡಿ. ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಮೇಯರ್ ಗಳಾದ ದಿವಾಕರ ಪಾಂಡೇಶ್ವರ, ಪ್ರೇಮಾನಂದ ಶೆಟ್ಟಿ ಜತೆ ಸ್ಟೇಟ್ ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶಕ್ಕೆ ಡಿಸಿಪಿ ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು