12:48 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ತ್ರಾಸಿ: ಇಸ್ಪೀಟ್ ಜುಗಾರಿ ಆಟವಾಡುತ್ತಿದ್ದ 4 ಮಂದಿ ಬಂಧನ; ನಗದು ವಶ

26/06/2023, 23:35

ಗಂಗೊಳ್ಳಿ(reporterkarnataka.com): ತ್ರಾಸಿ ಗ್ರಾಮದ ಮನೀಷ್ ಬಾರ್ ಸಮೀಪದಲ್ಲಿ
ಇಸ್ಪೀಟು ಜುಗಾರಿ ಆಡುತ್ತಿದ್ದ ನಾಲ್ವರನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಶಂಕರ ದೇವಾಡಿಗ, ಗಣೇಶ ಕೃಷ್ಣ ದೇವಾಡಿಗ, ವಿಶ್ವನಾಥ ದೇವಾಡಿಗ ಹಾಗೂ ಬಾಬು ಪೂಜಾರಿ ಬಂಧಿತ ಆರೋಪಿಗಳು.
ಗಂಗೊಳ್ಳಿ ಠಾಣಾಧಿಕಾರಿ ಹರೀಶ್ ಆರ್ ಅವರು ತನ್ನ ಸಿಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಮನೀಷ್ ಬಾರ್ ಬಳಿ ಇಸ್ಪೀಟು ಜುಗಾರಿ ನಡೆಯುತ್ತಿದ್ದ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳಿಂದ 3800 ರೂ.
ನಗರದು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು