10:21 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ದಾಂಜಲಿ

01/05/2025, 12:26

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ನಡೆಯಿತು.
ಅಗಲಿದ ಪೋಪ್‌ ಅವರ ಆತ್ಮಕ್ಕೆ ಶಾಂತಿ ಕೋರಿ ಬಲಿ ಪೂಜೆಯನ್ನು ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಅಲ್ಬನ್‌ ಡಿ’ಸೋಜಾ ಅವರು ಅರ್ಪಿಸಿದರು. ಬಳಿಕ ತಮ್ಮ ಪ್ರವಚನದಲ್ಲಿ ಪೋಪ್ ಅವರ ಜೀವನದ ಬಗ್ಗೆ ಮಾಹಿತಿ ನೀಡಿದರು. ಸಂತಾಪದ ಅಂಗವಾಗಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಮಾತನಾಡಿ, ಪೋಪ್ ಅವರು ಬಡ ಬಗ್ಗರ ಆಶಾ ಕಿರಣವಾಗಿದ್ದರು. ಚರ್ಚ್ ನಲ್ಲಿ ಬಹಳಷ್ಟು ಸುಧಾರಣೆಗಳನ್ನು ತಂದಿದ್ದಾರೆ. ಪರಿಸರ ಪ್ರೇಮಿಯಾಗಿದ್ದ ಅವರು ಪರಿಸರ ಸಂರಕ್ಷಣೆಯ ಬಗ್ಗೆ ಅಪಾರ ಕಾಳಜಿ ವಹಿಸಿದ್ದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚರ್ಚ್ ನ ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೊಸ್ಲಿನ್‌ ಮೊಂತೇರೊ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು