1:32 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತೃತೀಯ ಲಿಂಗಿ ವಿದ್ಯಾರ್ಥಿಗೆ ಅಗೌರವ:  ಐರ್ಲೆಂಡ್‌ನ‌ ನ್ಯಾಯಾಲಯದಿಂದ ಶಿಕ್ಷಕನಿಗೆ ಜೈಲುಶಿಕ್ಷೆ 

08/09/2022, 18:48

ದುಬ್ಲಿನ್‌(reporterkarnataka.com): ತೃತೀಯ ಲಿಂಗಿ ವಿದ್ಯಾರ್ಥಿಯೊಬ್ಬರನ್ನು ಅವಮಾನಿಸಿದ ಆರೋಪದ ಮೇಲೆ ಯುರೋಪ್‌ನ ಐರ್ಲೆಂಡ್‌ನ‌ ನ್ಯಾಯಾಲಯ ಶಿಕ್ಷಕರೊಬ್ಬರಿಗೆ ಜೈಲುಶಿಕ್ಷೆ ವಿಧಿಸಿದೆ.

.ಸ್ತ್ರೀ ಅಥವಾ ಪುಲ್ಲಿಂಗ ಸಂಬೋಧಕ ಬಳಸದೆ ಮಾತನಾಡಿಸಲು ಒಪ್ಪದ ಶಿಕ್ಷಕರೊಬ್ಬರಿಗೆ ನ್ಯಾಯಾಲ ಶಿಕ್ಷೆ ಪ್ರಕಟಿಸಿದೆ. ವಿಲ್ಸನ್‌ ಶಾಲೆಯ ಎನೋಚ್‌ ಬ್ರೂಕ್‌ ಶಿಕ್ಷೆಗೆ ಗುರಿಯಾದ ಶಿಕ್ಷಕ.

ಶಾಲೆಯಲ್ಲಿರುವ ತೃತೀಯ ಲಿಂಗಿ ವಿದ್ಯಾರ್ಥಿಗೆ ಅವರು ಅವನು/ಅವಳು ಎಂದೇ ಸಂಬೋಧಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿ, ಅವರ ಪೋಷಕರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಮನವಿ ಮಾಡಿದರೂ ಈ ವಿಚಾರದಲ್ಲಿ ಎನೋಚ್‌ ಒಪ್ಪಿಲ್ಲ. ಇದು ಕ್ರೈಸ್ತ ಧರ್ಮದ ವಿರುದ್ಧ ಎಂದು ಅವರು ವಾದಿಸಿದ್ದಾರೆ.

ಇದಾದ ಬೆನ್ನಲ್ಲೇ ಶಾಲೆಯು ಎನೋಚ್‌ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವಿಚಾರವು ನ್ಯಾಯಾಲಯದ ಮೆಟ್ಟಿಲನ್ನೂ ಏರಿದ್ದು, ಶಿಕ್ಷಕನಿಗೆ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು