2:00 AM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ತೃತೀಯ ಲಿಂಗಿ ವಿದ್ಯಾರ್ಥಿಗೆ ಅಗೌರವ:  ಐರ್ಲೆಂಡ್‌ನ‌ ನ್ಯಾಯಾಲಯದಿಂದ ಶಿಕ್ಷಕನಿಗೆ ಜೈಲುಶಿಕ್ಷೆ 

08/09/2022, 18:48

ದುಬ್ಲಿನ್‌(reporterkarnataka.com): ತೃತೀಯ ಲಿಂಗಿ ವಿದ್ಯಾರ್ಥಿಯೊಬ್ಬರನ್ನು ಅವಮಾನಿಸಿದ ಆರೋಪದ ಮೇಲೆ ಯುರೋಪ್‌ನ ಐರ್ಲೆಂಡ್‌ನ‌ ನ್ಯಾಯಾಲಯ ಶಿಕ್ಷಕರೊಬ್ಬರಿಗೆ ಜೈಲುಶಿಕ್ಷೆ ವಿಧಿಸಿದೆ.

.ಸ್ತ್ರೀ ಅಥವಾ ಪುಲ್ಲಿಂಗ ಸಂಬೋಧಕ ಬಳಸದೆ ಮಾತನಾಡಿಸಲು ಒಪ್ಪದ ಶಿಕ್ಷಕರೊಬ್ಬರಿಗೆ ನ್ಯಾಯಾಲ ಶಿಕ್ಷೆ ಪ್ರಕಟಿಸಿದೆ. ವಿಲ್ಸನ್‌ ಶಾಲೆಯ ಎನೋಚ್‌ ಬ್ರೂಕ್‌ ಶಿಕ್ಷೆಗೆ ಗುರಿಯಾದ ಶಿಕ್ಷಕ.

ಶಾಲೆಯಲ್ಲಿರುವ ತೃತೀಯ ಲಿಂಗಿ ವಿದ್ಯಾರ್ಥಿಗೆ ಅವರು ಅವನು/ಅವಳು ಎಂದೇ ಸಂಬೋಧಿಸುವುದಾಗಿ ಹೇಳಿದ್ದಾರೆ.

ವಿದ್ಯಾರ್ಥಿ, ಅವರ ಪೋಷಕರು ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಮನವಿ ಮಾಡಿದರೂ ಈ ವಿಚಾರದಲ್ಲಿ ಎನೋಚ್‌ ಒಪ್ಪಿಲ್ಲ. ಇದು ಕ್ರೈಸ್ತ ಧರ್ಮದ ವಿರುದ್ಧ ಎಂದು ಅವರು ವಾದಿಸಿದ್ದಾರೆ.

ಇದಾದ ಬೆನ್ನಲ್ಲೇ ಶಾಲೆಯು ಎನೋಚ್‌ ಅವರನ್ನು ಕೆಲಸದಿಂದ ತೆಗೆದುಹಾಕಿದೆ. ಈ ವಿಚಾರವು ನ್ಯಾಯಾಲಯದ ಮೆಟ್ಟಿಲನ್ನೂ ಏರಿದ್ದು, ಶಿಕ್ಷಕನಿಗೆ ನ್ಯಾಯಾಲಯ ಜೈಲುಶಿಕ್ಷೆ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು