2:05 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ; ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆ

07/02/2023, 17:10

ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಮೃತರ ಸಂಖ್ಯೆ 5 ಸಾವಿರಕ್ಕೇರಿದೆ. ಅವಶೇಷಗಳಡಿ ಇನ್ನಷ್ಟು ಮೃತದೇಹಗಳು ಪತ್ತೆಯಾಗಿವೆ.

ಟರ್ಕಿಯಲ್ಲಿ ಸೋಮವಾರ 7.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಿನ್ನೆಯೇ ಸಾವಿನ ಸಂಖ್ಯೆ 2 ಸಾವಿರ ದಾಟಿತ್ತು. ಇದೀಗ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 5 ಸಾವಿರ ದಾಟಿದೆ. ಹಲವು ಮಂದಿ ಗಂಭೀರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮತ್ತೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ . ಈಗಾಗಲೇ ಭಾರತವು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಎರಡು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು