7:45 PM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ತುಳುವೆರ್ ಕುಡ್ಲ ನೂತನ ಸಂಘಟನೆಯ “ಲೊಗೊ” ಬಿಡುಗಡೆ; ಮುಖ್ಯಮಂತ್ರಿ ಬೊಮ್ಮಾಯಿ ಅನಾವರಣ

21/08/2021, 09:18

ಬೆಂಗಳೂರು(reporterkarnataka.com): ತುಳುವೆರ್ ಕುಡ್ಲ (ರಿ) ನೂತನ ಸಂಘಟನೆಯ “ಲೊಗೊ”ವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಉದ್ಘಾಟಿಸಿದರು. ತುಳು ಭಾಷೆಯನ್ನು ರಾಜ್ಯದ ಅಧಿಕೃತ ರಾಜ್ಯಭಾಷೆಯನ್ನಾಗಿ ಮಾಡಲು ಮನವಿ ಸಲ್ಲಿಸಲಾಯಿತು.

“ತುಳು ಕೆಳಿಂಜ ಭಾರತ” ಎನ್ನುವ ತುಳುನಾಡಿಗೆ ಸಂಬಂಧಪಟ್ಟ ಪುಸ್ತಕವನ್ನು ಕೊಟ್ಟು ಮುಖ್ಯಮಂತ್ರಿಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ಉಮಾನಾಥ್ ಕೋಟ್ಯಾನ್, ಸಂಘಟನೆಯ ಅಧ್ಯಕ್ಷ ಪ್ರತೀಕ್ ಯು ಪೂಜಾರಿ, ಕೋಶಾಧಿಕಾರಿ ಚರಿತ್ ಪೂಜಾರಿ, ಜೊತೆ ಕಾರ್ಯದರ್ಶಿ ಪ್ರತೀಕ್ ರಾವ್, ಸಂಘಟನಾ ಸಂಚಾಲಕ ರೋಶನ್ ರೇನೊಲ್ಡ್, ಸಹ ಸಂಚಾಲಕ ಕುಷಿತ್, ವರುಣ್ ಆಚಾರ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು