6:06 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !!

13/06/2021, 13:12

ಮಂಗಳೂರು(ReporterKarnataka.com)

ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್‌ಗಳು ಟ್ವಿಟರ್‌ನಲ್ಲಿ ದಾಖಲಾಗಿದ್ದು, ತುಳು ಭಾಷಾ ಪ್ರೇಮವನ್ನು ಸಾರುತ್ತಿದೆ.

ಅನೇಕ ವರ್ಷಗಳಿಂದ ತುಳು ಭಾಷೆಗೆ ಎಂಟನೇ ಪರಿಚ್ಛೇದದಲ್ಲಿ ಮಾನ್ಯತೆಯನ್ನು ನೀಡಬೇಕು ಎಂದು ಕೋರಿ ವಿವಿಧ ರೀತಿಯಲ್ಲಿ ಹೋರಾಟ ನಡೆಯುತ್ತಲೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಟ್ವಿಟರ್ ಅಭಿಯಾನ ಕೂಡ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು