11:56 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ತುಳುವಿಗಾಗಿ ಒಗ್ಗಟ್ಟಾದ ತುಳುನಾಡು : ಕೇವಲ 6 ಗಂಟೆಯಲ್ಲಿ 75 ಸಾವಿರ ಟ್ವೀಟ್ಸ್ !!

13/06/2021, 13:12

ಮಂಗಳೂರು(ReporterKarnataka.com)

ಕಡಲತಡಿಯ ಭಾಷೆ ತುಳುವಿಗೆ ಅಧಿಕೃತ ಮಾನ್ಯತೆಯನ್ನು ನೀಡಬೇಕು ಎಂದು ಆಗ್ರಹಿಸಿ ವಿವಿಧ ತುಳು ಸಂಘಟನೆಗಳು ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಟ್ವಿಟರ್ ಅಭಿಯಾನ ಆರಂಭಗೊಂಡ 6 ಗಂಟೆಗಳ ಒಳಗೆ 75 ಸಾವಿರ ಟ್ವೀಟ್‌ಗಳು ಟ್ವಿಟರ್‌ನಲ್ಲಿ ದಾಖಲಾಗಿದ್ದು, ತುಳು ಭಾಷಾ ಪ್ರೇಮವನ್ನು ಸಾರುತ್ತಿದೆ.

ಅನೇಕ ವರ್ಷಗಳಿಂದ ತುಳು ಭಾಷೆಗೆ ಎಂಟನೇ ಪರಿಚ್ಛೇದದಲ್ಲಿ ಮಾನ್ಯತೆಯನ್ನು ನೀಡಬೇಕು ಎಂದು ಕೋರಿ ವಿವಿಧ ರೀತಿಯಲ್ಲಿ ಹೋರಾಟ ನಡೆಯುತ್ತಲೆ ಬಂದಿದೆ. ಕಳೆದ ಹಲವು ವರ್ಷಗಳಿಂದ ಟ್ವಿಟರ್ ಅಭಿಯಾನ ಕೂಡ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು