11:52 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Tumakuru | ಲೋಕಸಭೆ, ವಿಧಾನಸಭೆ ಚುನಾವಣೆ: ಒಬಿಸಿಗೂ ಮೀಸಲಾತಿ ಜಾರಿಗೆ ಹಕ್ಕೊತ್ತಾಯ

26/10/2025, 20:10

ತುಮಕೂರು(reporterkarnataka.com): ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಒಬಿಸಿಗೂ ಮೀಸಲಾತಿ ಜಾರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ.
ತುಮಕೂರಿನ ಮಧುಗಿರಿಯಲ್ಲಿ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಷಾ ಕ್ಷೇತ್ರ ಮರು ವಿಂಗಡಣೆ ವೇಳೆ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಈ ಬಾರಿ ಮಹಿಳಾ ಮೀಸಲಾತಿ ಜೊತೆಗೆ ಒಬಿಸಿಯವರಿಗೂ ಮೀಸಲಾತಿ ತರಬೇಕು. ತಳ ಸಮುದಾಯಗಳಿಗೆ ಸಮರ್ಪಕವಾಗಿ ರಾಜಕೀಯ ಅಧಿಕಾರ ಹಂಚಿಕೆಯಾಗುತ್ತಿಲ್ಲ.
ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ರಾಜಕೀಯ ಪಕ್ಷಗಳು ಯಾರಿಗೆ ನೀಡಿದೆ ಎಂದು ಪ್ರಶ್ನಿಸಿದರು.
ಅಭಿವೃದ್ಧಿ ಕಡೆ ಗಮನಹರಿಸಲು ತಳ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರೆಯುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಒಬಿಸಿಗಳಿಗೆ ಮೀಸಲಾತಿ ಜಾರಿಯಿಂದ ಸಮುದಾಯಕ್ಕೆ ಒಳಿತಾಗುತ್ತದೆ.
ಅಮೇರಿಕಾದಲ್ಲಿ ಅಧ್ಯಕ್ಷ ಸ್ಥಾನವನ್ನು ಎರಡು ಅವಧಿಗೆ ಮಾತ್ರ ಮೀಸಲಿರಿಸಿದೆ. ಭಾರತದಲ್ಲೂ ರೀತಿ ಜಾರಿ ಮಾಡಿದ್ರೆ ಯುವಜನತೆಗೆ ರಾಜಕೀಯ ಅಧಿಕಾರ ಸಿಗಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ರಾಜಕೀಯೇತರ ಗಣ್ಯರ ಜೊತೆ ಸಂವಾದ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು