6:36 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Tumakuru | ಲೋಕಸಭೆ, ವಿಧಾನಸಭೆ ಚುನಾವಣೆ: ಒಬಿಸಿಗೂ ಮೀಸಲಾತಿ ಜಾರಿಗೆ ಹಕ್ಕೊತ್ತಾಯ

26/10/2025, 20:10

ತುಮಕೂರು(reporterkarnataka.com): ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಒಬಿಸಿಗೂ ಮೀಸಲಾತಿ ಜಾರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ.
ತುಮಕೂರಿನ ಮಧುಗಿರಿಯಲ್ಲಿ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಷಾ ಕ್ಷೇತ್ರ ಮರು ವಿಂಗಡಣೆ ವೇಳೆ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಈ ಬಾರಿ ಮಹಿಳಾ ಮೀಸಲಾತಿ ಜೊತೆಗೆ ಒಬಿಸಿಯವರಿಗೂ ಮೀಸಲಾತಿ ತರಬೇಕು. ತಳ ಸಮುದಾಯಗಳಿಗೆ ಸಮರ್ಪಕವಾಗಿ ರಾಜಕೀಯ ಅಧಿಕಾರ ಹಂಚಿಕೆಯಾಗುತ್ತಿಲ್ಲ.
ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ರಾಜಕೀಯ ಪಕ್ಷಗಳು ಯಾರಿಗೆ ನೀಡಿದೆ ಎಂದು ಪ್ರಶ್ನಿಸಿದರು.
ಅಭಿವೃದ್ಧಿ ಕಡೆ ಗಮನಹರಿಸಲು ತಳ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರೆಯುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಒಬಿಸಿಗಳಿಗೆ ಮೀಸಲಾತಿ ಜಾರಿಯಿಂದ ಸಮುದಾಯಕ್ಕೆ ಒಳಿತಾಗುತ್ತದೆ.
ಅಮೇರಿಕಾದಲ್ಲಿ ಅಧ್ಯಕ್ಷ ಸ್ಥಾನವನ್ನು ಎರಡು ಅವಧಿಗೆ ಮಾತ್ರ ಮೀಸಲಿರಿಸಿದೆ. ಭಾರತದಲ್ಲೂ ರೀತಿ ಜಾರಿ ಮಾಡಿದ್ರೆ ಯುವಜನತೆಗೆ ರಾಜಕೀಯ ಅಧಿಕಾರ ಸಿಗಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ರಾಜಕೀಯೇತರ ಗಣ್ಯರ ಜೊತೆ ಸಂವಾದ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು