5:30 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಟರ್ಕಿ ಸಿರಿಯಾದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಮತ್ತಷ್ಟು ಹೆಚ್ಚುವ ಶಂಕೆ

06/02/2023, 22:35

ಇಸ್ತಾಂಬುಲ್(reporterkarnataka.com): ಅಂತರ್ಯುದ್ಧ ಹಾಗೂ ಸಂಘರ್ಷ ಗಳಿಂದ ನಲುಗಿದ್ದ ಸಿರಿಯಾ ಹಾಗೂ ಟರ್ಕಿ ಯಲ್ಲಿ ಮತ್ತೆ ಭೂಕಂಪ‌ ಸಂಭವಿಸಿದೆ 7.6 ತೀವ್ರತೆಯ ಭೂಕಂಪದಿಂದ 2 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಸಾವಿನ ಸಂಖ್ಯೆ ಈಗಾಗಲೇ 2000 ತಲುಪಿದ್ದು,ಮತ್ತೆ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ . ಈಗಾಗಲೇ ಭಾರತವು ಭೂಕಂಪ ಪೀಡಿತ ಪ್ರದೇಶಗಳಲ್ಲಿ ಎರಡು ಎನ್ ಡಿ ಆರ್ ಎಫ್ ರಕ್ಷಣಾ ತಂಡಗಳನ್ನು ಕಳುಹಿಸಿಕೊಟ್ಟಿದ್ದು ರಕ್ಷಣಾ ಕಾರ್ಯಾಚರಣೆ ಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು