2:49 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ತುರುವಿಹಾಳ ಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆ ಆರಂಭ: ಶಾಸಕ ಬಸವನಗೌಡ ಚಾಲನೆ

05/09/2021, 13:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ತುರ್ವಿಹಾಳ ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ಗೆ  ಶಾಸಕ ಬಸವನಗೌಡ ತುರುವಿಹಾಳ ಚಾಲನೆ ನೀಡಿದರು.
ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸಾರ್ವಜನಿಕರ ಹಿತದೃಷ್ಟಿಯಿಂದ ಜನರಿಗೆ ಅನುಕೂಲವಾಗಲೆಂದು ಸಮರ್ಪಿಸಲಾಗಿದೆ.

ಅಂಬುಲೆನ್ಸ್ ವಾಹನ ಗರ್ಭಿಣಿ ಸ್ತ್ರೀಯರಿಗೆ, ವೃದ್ಧರಿಗೆ ಎಲ್ಲರಿಗೂ ಅನುಕೂಲವಾಗಲಿದೆ. ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ವಾಹನ ಸಂಚರಿಸಲಿದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಲ್ಲನಗೌಡ ದೇವರಮನಿ, ಸಿದ್ದನಗೌಡ ಮಾಟೂರ್,  ಫಾರೂಕ್ ಸಾಬ್,  ಉಮರ ಸಾಬ್,  ಭೀಮದಾಸರ, ಪಪಂ ಮಾಜಿ ಉಪಾಧ್ಯಕ್ಷ ಬಾಪುಗೌಡ ಕರಿಯಪ್ಪ, ಮಾಜಿ ಸದಸ್ಯ ಅಬುತ್ರಾಬ್ ರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2021-22 ನೇ  ಸಾಲಿನ ಅನುದಾನದಲ್ಲಿ ತುರುವಿಹಾಳ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು